ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm