ಬ್ರೇಕಿಂಗ್ ನ್ಯೂಸ್
03-11-24 10:30 pm HK News Desk ದೇಶ - ವಿದೇಶ
ನವದೆಹಲಿ, ನ.3: ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರಿಗೂ ಪ್ರತಿ ತಿಂಗಳು 2100 ರೂ. ಮಾಸಾಶನ ನೀಡಲಾಗುವುದು ಎಂದು ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ಪ್ರತಿ ಮನೆಗೂ 500 ರೂ.ಗೆ ಗ್ಯಾಸ್ ಸಿಲಿಂಡರ್ ಜೊತೆಗೆ ವರ್ಷಕ್ಕೆ ಎರಡು ಸಿಲಿಂಡರ್ ಉಚಿತ ಎನ್ನುವ ಘೋಷಣೆಯನ್ನೂ ಮಾಡಿದ್ದಾರೆ. ಬುಡಕಟ್ಟು ಜನರ ಜಾಗವನ್ನು ನುಸುಳುಕೋರರು ಕಬಳಿಸಿದ್ದರೆ ಅದನ್ನು ಮತ್ತೆ ವಶಕ್ಕೆ ಪಡೆದು ಬುಡಕಟ್ಟು ಜನರಿಗೆ ನೀಡಲಾಗುವುದು. ನುಸುಳುಕೋರರು ಬುಡಕಟ್ಟು ಜನರನ್ನು ಮದುವೆಯಾಗಿದ್ದರೆ, ಅಂತಹ ಕುಟುಂಬಗಳಿಗೆ ಬುಡಕಟ್ಟು ಜನರ ಸೌಲಭ್ಯ ನೀಡಲಾಗುವುದಿಲ್ಲ.
ಏಕರೂಪದ ನಾಗರಿಕ ಸಂಹಿತೆ ವ್ಯಾಪ್ತಿಯಿಂದ ಬುಡಕಟ್ಟು ಜನರನ್ನು ಹೊರತು ಪಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಂದಿಗೆ ಸ್ವೋದ್ಯೋಗಕ್ಕೆ ಆದ್ಯತೆ ಕಲ್ಪಿಸಲಾಗುವುದು. ರಾಜ್ಯದಲ್ಲಿ 2.87 ಲಕ್ಷ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರಕಾರ ಆಡಳಿತಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಈ ಬಗ್ಗೆ ಆದೇಶ ಜಾರಿಗೊಳಿಸಿ, 2025ರ ನವೆಂಬರ್ 25ರೊಳಗೆ ಒಂದೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
The exemption of tribals from the Uniform Civil Code, “putting a full stop” to the alleged “infiltration” in Jharkhand, checking illegal mining, and welfare schemes. As Amit Shah released the BJP manifesto for Jharkhand on Sunday, he addressed issues that were local and also had a bearing on national politics. But the message was clear: outreach for the tribal vote.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm