ಬ್ರೇಕಿಂಗ್ ನ್ಯೂಸ್
03-11-24 10:30 pm HK News Desk ದೇಶ - ವಿದೇಶ
ನವದೆಹಲಿ, ನ.3: ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರಿಗೂ ಪ್ರತಿ ತಿಂಗಳು 2100 ರೂ. ಮಾಸಾಶನ ನೀಡಲಾಗುವುದು ಎಂದು ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ಪ್ರತಿ ಮನೆಗೂ 500 ರೂ.ಗೆ ಗ್ಯಾಸ್ ಸಿಲಿಂಡರ್ ಜೊತೆಗೆ ವರ್ಷಕ್ಕೆ ಎರಡು ಸಿಲಿಂಡರ್ ಉಚಿತ ಎನ್ನುವ ಘೋಷಣೆಯನ್ನೂ ಮಾಡಿದ್ದಾರೆ. ಬುಡಕಟ್ಟು ಜನರ ಜಾಗವನ್ನು ನುಸುಳುಕೋರರು ಕಬಳಿಸಿದ್ದರೆ ಅದನ್ನು ಮತ್ತೆ ವಶಕ್ಕೆ ಪಡೆದು ಬುಡಕಟ್ಟು ಜನರಿಗೆ ನೀಡಲಾಗುವುದು. ನುಸುಳುಕೋರರು ಬುಡಕಟ್ಟು ಜನರನ್ನು ಮದುವೆಯಾಗಿದ್ದರೆ, ಅಂತಹ ಕುಟುಂಬಗಳಿಗೆ ಬುಡಕಟ್ಟು ಜನರ ಸೌಲಭ್ಯ ನೀಡಲಾಗುವುದಿಲ್ಲ.
ಏಕರೂಪದ ನಾಗರಿಕ ಸಂಹಿತೆ ವ್ಯಾಪ್ತಿಯಿಂದ ಬುಡಕಟ್ಟು ಜನರನ್ನು ಹೊರತು ಪಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಂದಿಗೆ ಸ್ವೋದ್ಯೋಗಕ್ಕೆ ಆದ್ಯತೆ ಕಲ್ಪಿಸಲಾಗುವುದು. ರಾಜ್ಯದಲ್ಲಿ 2.87 ಲಕ್ಷ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರಕಾರ ಆಡಳಿತಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಈ ಬಗ್ಗೆ ಆದೇಶ ಜಾರಿಗೊಳಿಸಿ, 2025ರ ನವೆಂಬರ್ 25ರೊಳಗೆ ಒಂದೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
The exemption of tribals from the Uniform Civil Code, “putting a full stop” to the alleged “infiltration” in Jharkhand, checking illegal mining, and welfare schemes. As Amit Shah released the BJP manifesto for Jharkhand on Sunday, he addressed issues that were local and also had a bearing on national politics. But the message was clear: outreach for the tribal vote.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm