ಬ್ರೇಕಿಂಗ್ ನ್ಯೂಸ್
03-11-24 10:30 pm HK News Desk ದೇಶ - ವಿದೇಶ
ನವದೆಹಲಿ, ನ.3: ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರಿಗೂ ಪ್ರತಿ ತಿಂಗಳು 2100 ರೂ. ಮಾಸಾಶನ ನೀಡಲಾಗುವುದು ಎಂದು ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ಪ್ರತಿ ಮನೆಗೂ 500 ರೂ.ಗೆ ಗ್ಯಾಸ್ ಸಿಲಿಂಡರ್ ಜೊತೆಗೆ ವರ್ಷಕ್ಕೆ ಎರಡು ಸಿಲಿಂಡರ್ ಉಚಿತ ಎನ್ನುವ ಘೋಷಣೆಯನ್ನೂ ಮಾಡಿದ್ದಾರೆ. ಬುಡಕಟ್ಟು ಜನರ ಜಾಗವನ್ನು ನುಸುಳುಕೋರರು ಕಬಳಿಸಿದ್ದರೆ ಅದನ್ನು ಮತ್ತೆ ವಶಕ್ಕೆ ಪಡೆದು ಬುಡಕಟ್ಟು ಜನರಿಗೆ ನೀಡಲಾಗುವುದು. ನುಸುಳುಕೋರರು ಬುಡಕಟ್ಟು ಜನರನ್ನು ಮದುವೆಯಾಗಿದ್ದರೆ, ಅಂತಹ ಕುಟುಂಬಗಳಿಗೆ ಬುಡಕಟ್ಟು ಜನರ ಸೌಲಭ್ಯ ನೀಡಲಾಗುವುದಿಲ್ಲ.
ಏಕರೂಪದ ನಾಗರಿಕ ಸಂಹಿತೆ ವ್ಯಾಪ್ತಿಯಿಂದ ಬುಡಕಟ್ಟು ಜನರನ್ನು ಹೊರತು ಪಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಂದಿಗೆ ಸ್ವೋದ್ಯೋಗಕ್ಕೆ ಆದ್ಯತೆ ಕಲ್ಪಿಸಲಾಗುವುದು. ರಾಜ್ಯದಲ್ಲಿ 2.87 ಲಕ್ಷ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರಕಾರ ಆಡಳಿತಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಈ ಬಗ್ಗೆ ಆದೇಶ ಜಾರಿಗೊಳಿಸಿ, 2025ರ ನವೆಂಬರ್ 25ರೊಳಗೆ ಒಂದೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
The exemption of tribals from the Uniform Civil Code, “putting a full stop” to the alleged “infiltration” in Jharkhand, checking illegal mining, and welfare schemes. As Amit Shah released the BJP manifesto for Jharkhand on Sunday, he addressed issues that were local and also had a bearing on national politics. But the message was clear: outreach for the tribal vote.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm