ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm