ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm