ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm