ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm