ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm