ಬ್ರೇಕಿಂಗ್ ನ್ಯೂಸ್
09-11-24 02:19 pm HK News Desk ದೇಶ - ವಿದೇಶ
ಸೂರತ್, ನ.9: ಗುಜರಾತಿನ ಬಿಲ್ಡರ್ ಕುಟುಂಬವೊಂದು ತಮ್ಮ ಹಳೆಯ ಕಾರನ್ನು ಅಲಂಕರಿಸಿ ಪೂಜೆ ಮಾಡಿ ಅದ್ದೂರಿಯಾಗಿ ಸಮಾಧಿ ಮಾಡಿದ ಘಟನೆ ನಡೆದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸೂರತ್ ನಲ್ಲಿ ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿರುವ ಸಂಜಯ್ ಪಲ್ಲೋರಾ ಅವರು ತಮ್ಮ 18 ವರ್ಷ ಹಳೆಯ ವ್ಯಾಗನರ್ ಕಾರನ್ನು ಸಮಾಧಿ ಮಾಡಿದ್ದಾರೆ. ಈ ಕಾರು ತನ್ನ ಅದೃಷ್ಟದ ಸಂಕೇತ. ಕಾರು ಕೊಂಡ ಬಳಿಕವೇ ತನಗೆ ಸಂಪತ್ತು ಲಭಿಸಿತ್ತು. ಸಾಮಾನ್ಯ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದವನನ್ನು ದೊಡ್ಡ ಬಿಲ್ಡರನ್ನಾಗಿ ಮಾಡಿದೆ. ಈಗ ನನ್ನಲ್ಲಿ ಐಷಾರಾಮಿ ಆಡಿ ಕಾರು ಇದೆ. ಹಾಗಂತ, ಈ ಹಳೆಯ ಕಾರನ್ನು ಗುಜಿರಿಗೆ ಹಾಕಲು ಇಷ್ಟವಿಲ್ಲ. ಬದಲಿಗೆ, ತನ್ನ ತೋಟದಲ್ಲಿ ಸಮಾಧಿ ಮಾಡಿದ್ದೇನೆ ಎಂದಿದ್ದಾರೆ.


ಕಾರನ್ನು ಗುಲಾಬಿ ಹೂವುಗಳಿಂದ ಅಲಂಕರಿಸಿ, ಕುಟುಂಬಸ್ಥರೆಲ್ಲ ಸೇರಿ ಅರ್ಚಕರ ಮೂಲಕ ಪೂಜೆ ಮಾಡಿಸಿದ್ದಾರೆ. ಆನಂತರ, 15 ಅಡಿ ಆಳದ ಗುಂಡಿ ತೋಡಿ ಅದಕ್ಕೆ ಕಾರನ್ನು ಇಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು, ಬಳಿಕ ಮಣ್ಣಿನಲ್ಲಿ ಹೂತಿದ್ದಾರೆ. ಬಿಲ್ಡರ್ ತನ್ನ ಅದೃಷ್ಟದ ಕಾರನ್ನು ಮಾರುವುದಕ್ಕೆ ಮುಂದಾಗದೇ ತನ್ನ ಜಾಗದಲ್ಲೇ ಇರಲಿ ಎಂದು ಸಮಾಧಿ ಮಾಡಿದ್ದು, ಸಾವಿರಾರು ಜನರು ಸೇರಿ ಬಿಲ್ಡರ್ ಕೆಲಸಕ್ಕೆ ಸಾಥ್ ನೀಡಿದ್ದಾರೆ.
There are times when inanimate objects can hold significant sentimental value for a person and a family’s gesture for their 12-year-old car is one fine example. Reportedly, a family in Gujarat said goodbye to the vehicle with a burial ceremony. Costing over ₹4 lakh, the event was attended by nearly 1500 people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm