ಬ್ರೇಕಿಂಗ್ ನ್ಯೂಸ್
09-11-24 02:19 pm HK News Desk ದೇಶ - ವಿದೇಶ
ಸೂರತ್, ನ.9: ಗುಜರಾತಿನ ಬಿಲ್ಡರ್ ಕುಟುಂಬವೊಂದು ತಮ್ಮ ಹಳೆಯ ಕಾರನ್ನು ಅಲಂಕರಿಸಿ ಪೂಜೆ ಮಾಡಿ ಅದ್ದೂರಿಯಾಗಿ ಸಮಾಧಿ ಮಾಡಿದ ಘಟನೆ ನಡೆದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸೂರತ್ ನಲ್ಲಿ ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿರುವ ಸಂಜಯ್ ಪಲ್ಲೋರಾ ಅವರು ತಮ್ಮ 18 ವರ್ಷ ಹಳೆಯ ವ್ಯಾಗನರ್ ಕಾರನ್ನು ಸಮಾಧಿ ಮಾಡಿದ್ದಾರೆ. ಈ ಕಾರು ತನ್ನ ಅದೃಷ್ಟದ ಸಂಕೇತ. ಕಾರು ಕೊಂಡ ಬಳಿಕವೇ ತನಗೆ ಸಂಪತ್ತು ಲಭಿಸಿತ್ತು. ಸಾಮಾನ್ಯ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದವನನ್ನು ದೊಡ್ಡ ಬಿಲ್ಡರನ್ನಾಗಿ ಮಾಡಿದೆ. ಈಗ ನನ್ನಲ್ಲಿ ಐಷಾರಾಮಿ ಆಡಿ ಕಾರು ಇದೆ. ಹಾಗಂತ, ಈ ಹಳೆಯ ಕಾರನ್ನು ಗುಜಿರಿಗೆ ಹಾಕಲು ಇಷ್ಟವಿಲ್ಲ. ಬದಲಿಗೆ, ತನ್ನ ತೋಟದಲ್ಲಿ ಸಮಾಧಿ ಮಾಡಿದ್ದೇನೆ ಎಂದಿದ್ದಾರೆ.


ಕಾರನ್ನು ಗುಲಾಬಿ ಹೂವುಗಳಿಂದ ಅಲಂಕರಿಸಿ, ಕುಟುಂಬಸ್ಥರೆಲ್ಲ ಸೇರಿ ಅರ್ಚಕರ ಮೂಲಕ ಪೂಜೆ ಮಾಡಿಸಿದ್ದಾರೆ. ಆನಂತರ, 15 ಅಡಿ ಆಳದ ಗುಂಡಿ ತೋಡಿ ಅದಕ್ಕೆ ಕಾರನ್ನು ಇಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು, ಬಳಿಕ ಮಣ್ಣಿನಲ್ಲಿ ಹೂತಿದ್ದಾರೆ. ಬಿಲ್ಡರ್ ತನ್ನ ಅದೃಷ್ಟದ ಕಾರನ್ನು ಮಾರುವುದಕ್ಕೆ ಮುಂದಾಗದೇ ತನ್ನ ಜಾಗದಲ್ಲೇ ಇರಲಿ ಎಂದು ಸಮಾಧಿ ಮಾಡಿದ್ದು, ಸಾವಿರಾರು ಜನರು ಸೇರಿ ಬಿಲ್ಡರ್ ಕೆಲಸಕ್ಕೆ ಸಾಥ್ ನೀಡಿದ್ದಾರೆ.
There are times when inanimate objects can hold significant sentimental value for a person and a family’s gesture for their 12-year-old car is one fine example. Reportedly, a family in Gujarat said goodbye to the vehicle with a burial ceremony. Costing over ₹4 lakh, the event was attended by nearly 1500 people.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm