ಬ್ರೇಕಿಂಗ್ ನ್ಯೂಸ್
12-11-24 12:35 pm HK News Desk ದೇಶ - ವಿದೇಶ
ನವದೆಹಲಿ, ನ.12: ಅಲ್ ಖೈದಾ ಉಗ್ರರ ಜೊತೆಗಿನ ಲಿಂಕ್ ಇರುವ ಬಾಂಗ್ಲಾದೇಶಿಗರು ಸಕ್ರಿಯರಾಗಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಬೆಳಗ್ಗಿನಿಂದಲೇ ಕೆಲವು ಶಂಕಿತರ ನಿವಾಸಗಳಿಗೆ ದಾಳಿ ನಡೆಸಲಾಗಿದ್ದು, ಮೊಬೈಲ್ ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಉಗ್ರವಾದಿ ಚಟುವಟಿಕೆಗಳಿಗೆ ಫಂಡಿಂಗ್ ಮಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಮೊಬೈಲ್, ಬ್ಯಾಂಕ್ ಖಾತೆ ಕುರಿತ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬಾಂಗ್ಲಾ ಮೂಲದ ಅಲ್ ಖೈದಾ ಸಂಘಟನೆಯ ಜೊತೆಗೆ ಲಿಂಕ್ ಇರುವವರು ಮತ್ತು ಅಂಥವರ ಜೊತೆಗೆ ನಿಕಟ ನಂಟು ಹೊಂದಿರುವವರನ್ನು ಕೇಂದ್ರೀಕರಿಸಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. 2023ರಲ್ಲಿ ಬಾಂಗ್ಲಾದೇಶಿ ಉಗ್ರರು ದೇಶದಲ್ಲಿ ಯುವಕರನ್ನು ಇವರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದುದು ಪತ್ತೆಯಾಗಿತ್ತು. ಅದೇ ಪ್ರಕರಣದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದ್ದು ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಕಳೆದ ವರ್ಷ ನವೆಂಬರ್ ನಲ್ಲಿ ಬಾಂಗ್ಲಾ ನೆಟ್ವರ್ಕ್ ನಲ್ಲಿದ್ದ ಮೊಹಮ್ಮದ್ ಸೋಜಿಬ್ ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ, ಅಜರುಲ್ ಇಸ್ಲಾಂ, ಅಬ್ದುಲ್ ಲತೀಫ್ ಅನ್ಸಾರಿ, ಭಾರತೀಯ ಪ್ರಜೆ ಫರೀದ್ ಎಂಬವರನ್ನು ಬಂಧಿಸಲಾಗಿತ್ತು. ಇವರ ತನಿಖೆಯ ವೇಳೆ ಭಾರತದಲ್ಲಿ ಯುವಕರನ್ನು ಅಲ್ ಖೈದಾ ಸಂಘಟನೆಯತ್ತ ಪ್ರೇರೇಪಿಸಿ, ಟೆರರ್ ಫಂಡಿಂಗ್ ಕೆಲಸ ಮಾಡಿಸುವುದು, ಆಮೂಲಕ ಅಲ್ ಖೈದಾಗೆ ಹಣ ರವಾನೆ ಮಾಡುವುದು, ದೇಶ ವಿರೋಧಿ ಚಟುವಟಿಕೆಯತ್ತ ಪ್ರೇರೇಪಿಸುವಂತಹ ಕೆಲಸ ಮಾಡಿಸುತ್ತಿದ್ದರು ಎನ್ನುವುದು ಪತ್ತೆಯಾಗಿತ್ತು. ಮಾಹಿತಿ ಆಧರಿಸಿ ಎನ್ಐಎ ಆಗಿಂದಾಗ್ಗೆ ಕಾರ್ಯಾಚರಣೆ ನಡೆಸುತ್ತಿದೆ.
The National Investigation Agency (NIA) on Monday (November 11, 2024) carried out searches at nine locations across five States and one Union Territory in connection with the alleged activities promoted by some Bangladeshi nationals as part of the banned terror group al-Qaeda’s conspiracy to “destabilise” India.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm