ಬ್ರೇಕಿಂಗ್ ನ್ಯೂಸ್
18-11-24 03:54 pm HK News Desk ದೇಶ - ವಿದೇಶ
ಮುಂಬೈ, ನ.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರೀ ವಿವಾದಕ್ಕೀಡಾಗಿದ್ದ ʼಎಮರ್ಜೆನ್ಸಿʼ ಸಿನಿಮಾ ಕಡೆಗೂ ಬಿಡುಗಡೆಗೆ ಮುಹೂರ್ತ ಸಿದ್ಧಪಡಿಸಿದೆ.
ಬಾಕಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್ಗೆ ಬರಲಿದ್ದು ಅಂತೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನು ಒಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿಂದೆ ಟ್ರೇಲರ್ ರಿಲೀಸ್ ಆಗುತ್ತಲೇ ಎಮರ್ಜೆನ್ಸಿ ಚಿತ್ರ ವಿವಾದಕ್ಕೆ ಈಡಾಗಿತ್ತು. ಶಿರೋಮಣಿ ಅಕಾಲಿದಳದ ದೆಹಲಿ ಘಟಕದ ನಾಯಕರು ಸೆನ್ಸಾರ್ ಮಂಡಳಿಗೆ ಲೀಗಲ್ ನೋಟಿಸ್ ಕಳುಹಿಸಿ, ಈ ಚಲನಚಿತ್ರ “ಕೋಮು ದ್ವೇಷ ಪ್ರಚೋದಿಸುತ್ತದೆ” ಎಂದು ಆರೋಪಿಸಿ ಬಿಡುಗಡೆಗೆ ತಡೆ ಕೋರಿತ್ತು. ಪರಿಣಾಮ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್ ಆಗಿರಲಿಲ್ಲ.
ಕೋರ್ಟ್ ಸೂಚನೆಯಂತೆ ಕೆಲವು ದೃಶ್ಯಗಳ ಕಡಿತಕ್ಕೆ ಸಮ್ಮತಿಸಿದ ಬಳಿಕ ಇದೀಗ ರಿಲೀಸ್ ದಿನ ಅನೌನ್ಸ್ ಆಗಿದೆ. 2025ರ ಜನವರಿ 17 ರಂದು ʼಎಮರ್ಜೆನ್ಸಿʼ ರಿಲೀಸ್ ಆಗಲಿದೆ ಎಂದು ಕಂಗನಾ ಮಾಹಿತಿ ನೀಡಿದ್ದಾರೆ.
Bollywood actor Kangana Ranaut starrer controversial biopic film 'Emergency' has finally received a new release date after several delays. It was supposed to premiere on 14 June 2024, but now will be released in January 2025.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm