ಬ್ರೇಕಿಂಗ್ ನ್ಯೂಸ್
18-11-24 03:54 pm HK News Desk ದೇಶ - ವಿದೇಶ
ಮುಂಬೈ, ನ.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರೀ ವಿವಾದಕ್ಕೀಡಾಗಿದ್ದ ʼಎಮರ್ಜೆನ್ಸಿʼ ಸಿನಿಮಾ ಕಡೆಗೂ ಬಿಡುಗಡೆಗೆ ಮುಹೂರ್ತ ಸಿದ್ಧಪಡಿಸಿದೆ.
ಬಾಕಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್ಗೆ ಬರಲಿದ್ದು ಅಂತೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನು ಒಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿಂದೆ ಟ್ರೇಲರ್ ರಿಲೀಸ್ ಆಗುತ್ತಲೇ ಎಮರ್ಜೆನ್ಸಿ ಚಿತ್ರ ವಿವಾದಕ್ಕೆ ಈಡಾಗಿತ್ತು. ಶಿರೋಮಣಿ ಅಕಾಲಿದಳದ ದೆಹಲಿ ಘಟಕದ ನಾಯಕರು ಸೆನ್ಸಾರ್ ಮಂಡಳಿಗೆ ಲೀಗಲ್ ನೋಟಿಸ್ ಕಳುಹಿಸಿ, ಈ ಚಲನಚಿತ್ರ “ಕೋಮು ದ್ವೇಷ ಪ್ರಚೋದಿಸುತ್ತದೆ” ಎಂದು ಆರೋಪಿಸಿ ಬಿಡುಗಡೆಗೆ ತಡೆ ಕೋರಿತ್ತು. ಪರಿಣಾಮ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್ ಆಗಿರಲಿಲ್ಲ.
ಕೋರ್ಟ್ ಸೂಚನೆಯಂತೆ ಕೆಲವು ದೃಶ್ಯಗಳ ಕಡಿತಕ್ಕೆ ಸಮ್ಮತಿಸಿದ ಬಳಿಕ ಇದೀಗ ರಿಲೀಸ್ ದಿನ ಅನೌನ್ಸ್ ಆಗಿದೆ. 2025ರ ಜನವರಿ 17 ರಂದು ʼಎಮರ್ಜೆನ್ಸಿʼ ರಿಲೀಸ್ ಆಗಲಿದೆ ಎಂದು ಕಂಗನಾ ಮಾಹಿತಿ ನೀಡಿದ್ದಾರೆ.
Bollywood actor Kangana Ranaut starrer controversial biopic film 'Emergency' has finally received a new release date after several delays. It was supposed to premiere on 14 June 2024, but now will be released in January 2025.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm