ಬ್ರೇಕಿಂಗ್ ನ್ಯೂಸ್
27-11-24 02:00 pm HK News Desk ದೇಶ - ವಿದೇಶ
ಪೋರ್ಟ್ ಬ್ಲೇರ್, ನ 27: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹36,000 ಕೋಟಿ ಮೌಲ್ಯದ ಸುಮಾರು 6,000 ಕೆ.ಜಿ 'ಮೆಥಂಫೆಟಮೀನ್' ಎಂಬ ಮಾದಕವಸ್ತುವನ್ನ ವಶಪಡಿಸಿಕೊಳ್ಳಲಾಗಿದೆ.
ದೇಶದ ಇತಿಹಾಸದಲ್ಲೇ ಸಾಗರದಲ್ಲಿ ನಡೆದ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈರನ್ ದ್ವೀಪದ ಸಮೀಪದಿಂದ ಥಾಯ್ಲೆಂಡ್ಗೆ ನಿಷೇಧಿತ ಮಾದಕವಸ್ತುಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಘಟನೆ ಸಂಬಂಧ ಮ್ಯಾನ್ಮಾರ್ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಂತ್ರಿಕ ತೊಂದರೆ ಎದುರಾಗಿ ಮೀನುಗಾರಿಕಾ ದೋಣಿ, ಥಾಯ್ಲೆಂಡ್ನತ್ತ ಸಾಗುವ ಬದಲು ಭಾರತೀಯ ಸಮುದ್ರದತ್ತ ಚಲಿಸಿತ್ತು ಎಂದು ಅಂದಾಜಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ. ಬಂಧಿತರಿಂದ ಸ್ಯಾಟಲೈಟ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಸ್ಮಸ್, ಹೊಸವರ್ಷಾಚರಣೆ ಆಗಮಿಸುತ್ತಿರುವಂತೆಯೇ ಥಾಯ್ಲೆಂಡ್ನಲ್ಲಿ ಮಾದಕವಸ್ತುಗಳಿಗೆ ಭಾರಿ ಬೇಡಿಕೆಯಿದೆ. ಟೀ ಪೊಟ್ಟಣದಲ್ಲಿ ಡ್ರಗ್ಸ್ ಪ್ಯಾಕ್ ಮಾಡಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
The nearly 6,000 kg of narcotic drug Methamphetamine seized from a fishing trawler in Andaman and Nicobar Islands is the largest maritime seizure in India and valued approximately at Rs 36,000 crore, officials said on Tuesday.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm