ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm