ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm