ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm