ಬ್ರೇಕಿಂಗ್ ನ್ಯೂಸ್
02-12-24 10:44 pm HK News Desk ದೇಶ - ವಿದೇಶ
ಚೆನ್ನೈ, ಡಿ.2: ತಮಿಳುನಾಡು ರಾಜ್ಯದಾದ್ಯಂತ ಫೆಂಗಾಲ್ ಚಂಡಮಾರುತ ಹಾವಳಿ ಎಬ್ಬಿಸಿದೆ. ಪುದುಚೇರಿ ಸೇರಿದಂತೆ ಉತ್ತರ ತಮಿಳುನಾಡಿನ ತಿರುವಣ್ಣಾಮಲೈ, ಕೃಷ್ಣಗಿರಿ, ಧರ್ಮಾಪುರಿ, ವಿಲ್ಲುಪುರಂ ಜಿಲ್ಲೆಗಳಲ್ಲಿ ಹೆಚ್ಚು ಪೀಡನೆ ಮಾಡಿದೆ. 14 ಜಿಲ್ಲೆಗಳಲ್ಲಿ ಒಂದೂವರೆ ಕೋಟಿ ಜನರು ಚಂಡಮಾರುತದಿಂದ ಬೆಳೆ, ಆಸ್ತಿ ನಷ್ಟ ಅನುಭವಿಸಿದ್ದಾರೆ. 2.11 ಲಕ್ಷ ಹೆಕ್ಟೇರ್ ಕೃಷಿ ಹಾನಿಯಾಗಿದೆ ಎಂದು ಸಿಎಂ ಎಂ.ಕೆ ಸ್ಟಾಲಿನ್ ತಿಳಿಸಿದ್ದಾರೆ.
ಅಣ್ಣಾಮಲೈಯಾರ್ ಬೆಟ್ಟ ಪ್ರದೇಶದಲ್ಲಿ ಮಗು ಸೇರಿದಂತೆ ಐದು ಜನರು ಸಾವು ಕಂಡಿದ್ದಾರೆ. ಡಿ.1ರಂದು ಕೃಷ್ಣಗಿರಿಯಲ್ಲಿ 50 ಸೆಂಟಿ ಮೀಟರ್, ವಿಲ್ಲುಪುರಂನಲ್ಲಿ 42 ಸೆ.ಮೀ. ಮಳೆಯಾಗಿದೆ. ಇದೇ ವೇಳೆ. ಡಿ.2ರಂದು ಉತ್ತರ ಕೇರಳದ ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್, ಮಲ್ಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಡಿ.2ರಂದು ಉತ್ತರ ಕೇರಳ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ನಾಶ- ನಷ್ಟ ಉಂಟಾಗಿದೆ.



![]()
![]()


ಪುದುಚೇರಿಯಲ್ಲಿ ಕಳೆದ 30 ವರ್ಷಗಳಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಪ್ರವಾಹದ ಸ್ಥಿತಿ ತಲೆದೋರಿದ್ದು, ಸಂಕಷ್ಟಕ್ಕೀಡಾದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಡಿ.1ರ ಸಂಜೆಯ ಬಳಿಕ ಪುದುಚೇರಿ ಏರ್ಪೋರ್ಟ್ ಬಂದ್ ಮಾಡಲಾಗಿತ್ತು. ಹವಾಮಾನ ತಜ್ಞರ ಪ್ರಕಾರ, ಈ ಬಾರಿಯ ಚಂಡಮಾರುತ ಅತಿ ನಿಧಾನಗತಿಯಿಂದ ಕೂಡಿದೆಯಂತೆ. ನವೆಂಬರ್, ಡಿಸೆಂಬರ್ ನಲ್ಲಿ ಬರುತ್ತಿದ್ದ ಸೈಕ್ಲೋನ್ ಇಷ್ಟು ನಿಧಾನಗತಿಯಲ್ಲಿ ಬಂದಿದ್ದು ಈ ಹಿಂದೆ ಕಂಡಿಲ್ಲ. 24 ಗಂಟೆಯಲ್ಲಿ ಕೇವಲ 500 ಕಿಮೀ ಅಷ್ಟೇ ಸಂಚರಿಸಿದ್ದರಿಂದ ಇದರ ಹಾವಳಿ ಹೆಚ್ಚಿದೆ. ಗಂಟೆಗೆ ಕೇವಲ 15 ಕಿಮೀ ಅಷ್ಟೇ ಸೈಕ್ಲೋನ್ ಸಂಚರಿಸುತ್ತಿರುವುದರಿಂದ ಮಳೆಯೂ ಹೆಚ್ಚು ಬೀಳುತ್ತಿದೆ ಎಂದು ತಿಳಿಸಿದ್ದಾರೆ.
ಡಿ.2ರಂದು ಚಂಡಮಾರುತ ಕರ್ನಾಟಕ ಪ್ರವೇಶ ಮಾಡಿದ್ದು, ಉತ್ತರ ಕೇರಳದ ಮೂಲಕ ಕರ್ನಾಟಕ ಕರಾವಳಿಯಿಂದಾಗಿ ಗೋವಾಕ್ಕೆ ತಲುಪುವ ಸಾಧ್ಯತೆಯಿದೆ. ಹೀಗಾಗಿ ಡಿ.2 ಮತ್ತು 3ರಂದು ಭಾರೀ ಮಳೆಯಾಗುವ ಬಗ್ಗೆ ಸೂಚನೆ ನೀಡಲಾಗಿದೆ.
Cyclone Fengal has progressed towards Tamil Nadu and made landfall on the Puducherry coasts at 7pm on Saturday. It is now likely to remain in Tamil Nadu, and weaken into a deep depression. Budget carrier IndiGo announced that it is resuming operations. The cylcone triggered heavy rainfall, shutting down airport operations till 4am on December 1.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm