ಬ್ರೇಕಿಂಗ್ ನ್ಯೂಸ್
03-12-24 01:46 pm HK News Desk ದೇಶ - ವಿದೇಶ
ತಿರುವಣ್ಣಾಮಲೈ, ಡಿ 03: ‘ಫೆಂಜಲ್’ ಚಂಡಮಾರುತದ ಪರಿಣಾಮ ಸುರಿದ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬೃಹತ್ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಎನ್ಡಿಆರ್ಎಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಅವಶೇಷಗಳಡಿ ಸಿಲುಕಿದ್ದ ಮಗು ಸೇರಿದಂತೆ ಐವರ ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಇಬ್ಬರಿಗಾಗಿ ಶೋಧ ಮುಂದುವರಿದಿದೆ.
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

/pratidin/media/media_files/2024/12/02/VPSbKqRHKQFar6mmlRRC.jpg)


ಫೆಂಜಲ್ ಚಂಡಮಾರುತದ ಪರಿಣಾಮ ಉಂಟಾದ ಮಳೆಯಿಂದಾಗಿ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ತಿರುವಳ್ಳೂರ್, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುನಲ್ಲಿ ಚಂಡಮಾರುತವು ಮೊದಲು ಪ್ರಭಾವ ಬೀರಿತ್ತು. ನಂತರ ತಮಿಳುನಾಡಿನ ವಿಲ್ಲುಪುರಂ, ಕಡಲೂರು ಮತ್ತು ಪುದುಚೇರಿಯತ್ತ ಸಾಗಿ ಅಧಿಕ ಮಳೆ ಸುರಿಸಿದೆ. ಬಳಿಕ ತಿರುವಣ್ಣಮಲೈ, ರಾಣಿಪೇಟ್, ವೆಲ್ಲೂರು, ಧರ್ಮಪುರಿ, ಕೃಷ್ಣಗಿರಿ, ಸೇಲಂನಲ್ಲೂ ಮಳೆ ಸುರಿಸಿದೆ.


ಉತ್ತರ ತಮಿಳುನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಲ್ಲುಪುರಂ ಮತ್ತು ಕಡಲೂರಿನ ಹಲವು ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನಗಳು ಎರಡು ಅಡಿವರೆಗೆ ಮುಳುಗಿದ್ದವು. ಹಲವೆಡೆ ಮನೆಗಳು ಮುಳುಗಿದ್ದು, ಮರಗಳು ಬುಡಮೇಲಾಗಿ ಉರುಳಿ ಬಿದ್ದಿವೆ.
ಭಾರಿ ಮಳೆಯ ಪರಿಣಾಮ ತಿರುವಣ್ಣಾಮಲೈ ಸಮೀಪದ ಸೇತುವೆಯೊಂದು ಭಾಗಶಃ ಮುರಿದುಬಿದ್ದಿದೆ. ಕರುಣಾಪುರಂ ಸಮೀಪದ ಸೇತುವೆ ಮುಳುಗಿ ಸಮೀಪದ ಪ್ರದೇಶಗಳಿಗೆ ನೀರು ನುಗ್ಗಿದೆ. ಗಿಂಗಿ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ್ದು, ಎಚ್ಚೆತ್ತ ಅಧಿಕಾರಿಗಳು ಕೂಡಲೇ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಭಾನುವಾರ ಚಂಡಮಾರುತದ ಕಾರಣದಿಂದಾಗಿ ಪುದುಚೇರಿ, ತಮಿಳುನಾಡಿನಲ್ಲಿ ತಲಾ ನಾಲ್ವರು ಮೃತಪಟ್ಟಿದ್ದರು.
A second landslide hit the Tamil Nadu temple town of Tiruvannamalai Monday afternoon, a day after a first led to a boulder falling on a residential building and killing a family of seven people. The first took place Sunday at 4.30 pm on the lower slopes of the famous Annamalaiyar Hill after heavy rainfall - courtesy Cyclone Fengal, which crossed the coast Saturday afternoon near capital Chennai - battered the district.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm