ಬ್ರೇಕಿಂಗ್ ನ್ಯೂಸ್
03-12-24 01:46 pm HK News Desk ದೇಶ - ವಿದೇಶ
ತಿರುವಣ್ಣಾಮಲೈ, ಡಿ 03: ‘ಫೆಂಜಲ್’ ಚಂಡಮಾರುತದ ಪರಿಣಾಮ ಸುರಿದ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬೃಹತ್ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಎನ್ಡಿಆರ್ಎಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಅವಶೇಷಗಳಡಿ ಸಿಲುಕಿದ್ದ ಮಗು ಸೇರಿದಂತೆ ಐವರ ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಇಬ್ಬರಿಗಾಗಿ ಶೋಧ ಮುಂದುವರಿದಿದೆ.
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

/pratidin/media/media_files/2024/12/02/VPSbKqRHKQFar6mmlRRC.jpg)


ಫೆಂಜಲ್ ಚಂಡಮಾರುತದ ಪರಿಣಾಮ ಉಂಟಾದ ಮಳೆಯಿಂದಾಗಿ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ತಿರುವಳ್ಳೂರ್, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುನಲ್ಲಿ ಚಂಡಮಾರುತವು ಮೊದಲು ಪ್ರಭಾವ ಬೀರಿತ್ತು. ನಂತರ ತಮಿಳುನಾಡಿನ ವಿಲ್ಲುಪುರಂ, ಕಡಲೂರು ಮತ್ತು ಪುದುಚೇರಿಯತ್ತ ಸಾಗಿ ಅಧಿಕ ಮಳೆ ಸುರಿಸಿದೆ. ಬಳಿಕ ತಿರುವಣ್ಣಮಲೈ, ರಾಣಿಪೇಟ್, ವೆಲ್ಲೂರು, ಧರ್ಮಪುರಿ, ಕೃಷ್ಣಗಿರಿ, ಸೇಲಂನಲ್ಲೂ ಮಳೆ ಸುರಿಸಿದೆ.


ಉತ್ತರ ತಮಿಳುನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಲ್ಲುಪುರಂ ಮತ್ತು ಕಡಲೂರಿನ ಹಲವು ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನಗಳು ಎರಡು ಅಡಿವರೆಗೆ ಮುಳುಗಿದ್ದವು. ಹಲವೆಡೆ ಮನೆಗಳು ಮುಳುಗಿದ್ದು, ಮರಗಳು ಬುಡಮೇಲಾಗಿ ಉರುಳಿ ಬಿದ್ದಿವೆ.
ಭಾರಿ ಮಳೆಯ ಪರಿಣಾಮ ತಿರುವಣ್ಣಾಮಲೈ ಸಮೀಪದ ಸೇತುವೆಯೊಂದು ಭಾಗಶಃ ಮುರಿದುಬಿದ್ದಿದೆ. ಕರುಣಾಪುರಂ ಸಮೀಪದ ಸೇತುವೆ ಮುಳುಗಿ ಸಮೀಪದ ಪ್ರದೇಶಗಳಿಗೆ ನೀರು ನುಗ್ಗಿದೆ. ಗಿಂಗಿ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ್ದು, ಎಚ್ಚೆತ್ತ ಅಧಿಕಾರಿಗಳು ಕೂಡಲೇ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಭಾನುವಾರ ಚಂಡಮಾರುತದ ಕಾರಣದಿಂದಾಗಿ ಪುದುಚೇರಿ, ತಮಿಳುನಾಡಿನಲ್ಲಿ ತಲಾ ನಾಲ್ವರು ಮೃತಪಟ್ಟಿದ್ದರು.
A second landslide hit the Tamil Nadu temple town of Tiruvannamalai Monday afternoon, a day after a first led to a boulder falling on a residential building and killing a family of seven people. The first took place Sunday at 4.30 pm on the lower slopes of the famous Annamalaiyar Hill after heavy rainfall - courtesy Cyclone Fengal, which crossed the coast Saturday afternoon near capital Chennai - battered the district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm