ಬ್ರೇಕಿಂಗ್ ನ್ಯೂಸ್
14-12-20 04:34 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಡಿ.14: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಅಧ್ಯಕ್ಷ ಬಿಲ್ ಗೇಟ್ಸ್ ಹೇಳಿದ್ದಾರೆ.
ಕಳೆದ ಕೆಲವು ವಾರದಲ್ಲಿ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಆಸ್ಪತ್ರೆ ಸೇರುವ ಮಂದಿಯೂ ಹೆಚ್ಚುತ್ತಿದ್ದಾರೆ. ಈ ನಡುವೆ, ಬಿಲ್ ಮತ್ತು ಮೆಲಿಂಡಾ ದಂಪತಿಯ ಫೌಂಡೇಶನ್, ಕೊರೊನಾ ವಿರುದ್ಧ ಲಸಿಕೆ ತಯಾರಿಸುವುದರಲ್ಲಿ ನಿರತರಾಗಿದ್ದಾರೆ.

ಅಮೆರಿಕದಲ್ಲಿ ಈ ಪರಿಸ್ಥಿತಿಯನ್ನು ಚೆನ್ನಾಗಿ ನಿರ್ವಹಿಸಬಹುದು. ಆದರೆ, ಕೋವಿಡ್ ನಿಯಮಗಳನ್ನು ಪಾಲಿಸದಿದ್ದಲ್ಲಿ ನಾಲ್ಕರಿಂದ ಆರು ತಿಂಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು. ಎರಡು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಅಮೆರಿಕ ಒಂದರಲ್ಲೇ ಸಾಯುವ ಸ್ಥಿತಿ ಬರಬಹುದು ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದಾರೆ.
ಐದು ವರ್ಷಗಳ ಹಿಂದೆ ಈ ಪರಿಸ್ಥಿತಿಯನ್ನು ಊಹಿಸಿ ಹೇಳಿಕೆ ನೀಡಿದ್ದೆ. ವೈರಸ್ ಕಾರಣದಿಂದಾಗಿ ಸಾವು ನೋವು ಉಂಟಾಗಬಹುದು ಎಂದಿದ್ದೆ. ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ಸಾವಿನ ಪರಿಸ್ಥಿತಿ ಆಗಿದೆ. ಅಮೆರಿಕದ ಆರ್ಥಿಕತೆ ಮೇಲೆ ವೈರಸ್ ತೀವ್ರ ಮಟ್ಟಿಗೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
Microsoft co-founder Bill Gates, whose foundation has been part of the effort to develop and deliver COVID-19 vaccines, warned on Sunday that the next four to six months could be the worst of the coronavirus pandemic.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm