ಬ್ರೇಕಿಂಗ್ ನ್ಯೂಸ್
14-12-20 04:34 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಡಿ.14: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಅಧ್ಯಕ್ಷ ಬಿಲ್ ಗೇಟ್ಸ್ ಹೇಳಿದ್ದಾರೆ.
ಕಳೆದ ಕೆಲವು ವಾರದಲ್ಲಿ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಆಸ್ಪತ್ರೆ ಸೇರುವ ಮಂದಿಯೂ ಹೆಚ್ಚುತ್ತಿದ್ದಾರೆ. ಈ ನಡುವೆ, ಬಿಲ್ ಮತ್ತು ಮೆಲಿಂಡಾ ದಂಪತಿಯ ಫೌಂಡೇಶನ್, ಕೊರೊನಾ ವಿರುದ್ಧ ಲಸಿಕೆ ತಯಾರಿಸುವುದರಲ್ಲಿ ನಿರತರಾಗಿದ್ದಾರೆ.

ಅಮೆರಿಕದಲ್ಲಿ ಈ ಪರಿಸ್ಥಿತಿಯನ್ನು ಚೆನ್ನಾಗಿ ನಿರ್ವಹಿಸಬಹುದು. ಆದರೆ, ಕೋವಿಡ್ ನಿಯಮಗಳನ್ನು ಪಾಲಿಸದಿದ್ದಲ್ಲಿ ನಾಲ್ಕರಿಂದ ಆರು ತಿಂಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು. ಎರಡು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಅಮೆರಿಕ ಒಂದರಲ್ಲೇ ಸಾಯುವ ಸ್ಥಿತಿ ಬರಬಹುದು ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದಾರೆ.
ಐದು ವರ್ಷಗಳ ಹಿಂದೆ ಈ ಪರಿಸ್ಥಿತಿಯನ್ನು ಊಹಿಸಿ ಹೇಳಿಕೆ ನೀಡಿದ್ದೆ. ವೈರಸ್ ಕಾರಣದಿಂದಾಗಿ ಸಾವು ನೋವು ಉಂಟಾಗಬಹುದು ಎಂದಿದ್ದೆ. ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ಸಾವಿನ ಪರಿಸ್ಥಿತಿ ಆಗಿದೆ. ಅಮೆರಿಕದ ಆರ್ಥಿಕತೆ ಮೇಲೆ ವೈರಸ್ ತೀವ್ರ ಮಟ್ಟಿಗೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
Microsoft co-founder Bill Gates, whose foundation has been part of the effort to develop and deliver COVID-19 vaccines, warned on Sunday that the next four to six months could be the worst of the coronavirus pandemic.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm