ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm