ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm