ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm