ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm