ಬ್ರೇಕಿಂಗ್ ನ್ಯೂಸ್
30-12-24 11:14 pm HK News Desk ದೇಶ - ವಿದೇಶ
ಪಾಟ್ನಾ, ಡಿ.30: ಬಿಹಾರದಲ್ಲಿ ಬಿಪಿಎಸ್ಸಿ (Bihar Public Service Commission) ಪರೀಕ್ಷಾ ಅಭ್ಯರ್ಥಿಗಳು ಮತ್ತು ಸರ್ಕಾರದ ನಡುವಿನ ಜಟಾಪಟಿ ಹಿಂಸಾತ್ಮಕ ರೂಪ ಪಡೆದಿದೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಸೋಮವಾರ ಬಿಹಾರ ಬಂದ್ ನಡೆಸಲಾಗಿದ್ದು ಹಲವೆಡೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದೆ.
ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಪಿಎಸ್ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆಗೂ ಪ್ರಯತ್ನಿಸಿದ್ದರು. ನಿತೀಶ್ ಕುಮಾರ್ ಭೇಟಿ ಸಾಧ್ಯವಿಲ್ಲ ಎಂದಿದ್ದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬ್ಯಾರಿಕೇಡ್ಗಳನ್ನಿಟ್ಟು ತಡೆಯಲು ಪೊಲೀಸರು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಬ್ಯಾರಿಕೇಡ್ ಚೆಲ್ಲಾಪಿಲ್ಲಿಯಾದವು.


ವಿದ್ಯಾರ್ಥಿಗಳು ಬ್ಯಾರಿಕೇಡ್ ಕಿತ್ತೆಸೆದು ನಿತೀಶ್ ಕುಮಾರ್ ನಿವಾಸಕ್ಕೆ ನುಗ್ಗಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದ್ದು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ. ಜಲಫಿರಂಗಿಯನ್ನು ಲೆಕ್ಕಿಸದೇ ಪ್ರತಿಭಟನೆಗೆ ನುಗ್ಗಿ ಬಂದಾಗ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Bihar Police on Sunday used water cannons and resorted to lathi charge to disperse hundreds of civil service aspirants, who have been demanding re-examination of Bihar Public Service Commission prelims, when some of them tried to break through barricades set up to stop them from going towards the Chief Minister’s residence in Patna.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm