ಬ್ರೇಕಿಂಗ್ ನ್ಯೂಸ್
30-12-24 11:14 pm HK News Desk ದೇಶ - ವಿದೇಶ
ಪಾಟ್ನಾ, ಡಿ.30: ಬಿಹಾರದಲ್ಲಿ ಬಿಪಿಎಸ್ಸಿ (Bihar Public Service Commission) ಪರೀಕ್ಷಾ ಅಭ್ಯರ್ಥಿಗಳು ಮತ್ತು ಸರ್ಕಾರದ ನಡುವಿನ ಜಟಾಪಟಿ ಹಿಂಸಾತ್ಮಕ ರೂಪ ಪಡೆದಿದೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಸೋಮವಾರ ಬಿಹಾರ ಬಂದ್ ನಡೆಸಲಾಗಿದ್ದು ಹಲವೆಡೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದೆ.
ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಪಿಎಸ್ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆಗೂ ಪ್ರಯತ್ನಿಸಿದ್ದರು. ನಿತೀಶ್ ಕುಮಾರ್ ಭೇಟಿ ಸಾಧ್ಯವಿಲ್ಲ ಎಂದಿದ್ದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬ್ಯಾರಿಕೇಡ್ಗಳನ್ನಿಟ್ಟು ತಡೆಯಲು ಪೊಲೀಸರು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಬ್ಯಾರಿಕೇಡ್ ಚೆಲ್ಲಾಪಿಲ್ಲಿಯಾದವು.


ವಿದ್ಯಾರ್ಥಿಗಳು ಬ್ಯಾರಿಕೇಡ್ ಕಿತ್ತೆಸೆದು ನಿತೀಶ್ ಕುಮಾರ್ ನಿವಾಸಕ್ಕೆ ನುಗ್ಗಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದ್ದು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ. ಜಲಫಿರಂಗಿಯನ್ನು ಲೆಕ್ಕಿಸದೇ ಪ್ರತಿಭಟನೆಗೆ ನುಗ್ಗಿ ಬಂದಾಗ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Bihar Police on Sunday used water cannons and resorted to lathi charge to disperse hundreds of civil service aspirants, who have been demanding re-examination of Bihar Public Service Commission prelims, when some of them tried to break through barricades set up to stop them from going towards the Chief Minister’s residence in Patna.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm