ಬ್ರೇಕಿಂಗ್ ನ್ಯೂಸ್
13-01-25 09:58 am HK News Desk ದೇಶ - ವಿದೇಶ
ಮುಂಬೈ, ಜ.13: ಲಾರ್ಸೆನ್ ಅಂಡ್ ಟಬ್ರೊ (L&T) ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟಾಂಗ್ ಕೊಟ್ಟಿದ್ದಾರೆ. ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದವರು ಹೇಳಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ದಿನಕ್ಕೆ 12 ಗಂಟೆ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಸಲಹೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎಲ್ ಅಂಡ್ ಟಿ ಕಂಪನಿಯ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಹೇಳಿದ್ದಲ್ಲದೆ, ಭಾನುವಾರದ ರಜೆ ಪಡೆದು ಎಷ್ಟೂಂತ ಹೆಂಡ್ತಿ ಮುಖ ನೋಡಿರುತ್ತೀರಿ. ಅದರ ಬದಲು ಚೆನ್ನಾಗಿ ಕೆಲಸ ಮಾಡಿ ಎಂದಿದ್ದು ವಿವಾದಕ್ಕೆ ತಿರುಗಿತ್ತು.
ಇದೇ ವಿಚಾರವಾಗಿ ಖಾಸಗಿ ವಾಹಿನಿಯ ಪ್ರಶ್ನೆಗೆ ಉತ್ತರಿಸಿದ ಆನಂದ್ ಮಹೀಂದ್ರಾ, ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಉದ್ಯೋಗಿಗಳು ಮಾಡುವ ಕೆಲಸದ ಪ್ರಮಾಣಕ್ಕಿಂತಲೂ ಕೆಲಸದ ಗುಣಮಟ್ಟದ ಮುಖ್ಯ ಎಂದಿದ್ದಾರೆ.
ನನ್ನ ಹೆಂಡತಿ ಸುಂದರವಾಗಿದ್ದಾಳೆ, ನಾನು ಅವಳನ್ನು ನೋಡಲು ಇಷ್ಟಪಡುತ್ತೇನೆ. ಅಂದ ಮಾತ್ರಕ್ಕೆ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತೊಡಗಿಸಿಲ್ಲ. ಸಾಮಾಜಿಕ ಜಾಲತಾಣ ಅದ್ಭುತ ವ್ಯಾಪಾರ ಕೇಂದ್ರ ಎನ್ನುವ ಕಾರಣಕ್ಕೆ ಇದ್ದೇನೆ. ಆದ್ದರಿಂದಲೇ ನನ್ನ ಒಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ 11 ಮಿಲಿಯನ್ ಅನುಯಾಯಿಗಳಿದ್ದಾರೆ ಎಂದಿದ್ದಾರೆ.
Focus on the quality of work and not on the quantity, as one can change the world in 10 hours, Mahindra Group Chairman Anand Mahindra said on Saturday (January 11, 2025), joining the debate on a 90-hour work week.
14-03-25 03:39 pm
HK News Desk
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm