ಬ್ರೇಕಿಂಗ್ ನ್ಯೂಸ್
13-01-25 09:58 am HK News Desk ದೇಶ - ವಿದೇಶ
ಮುಂಬೈ, ಜ.13: ಲಾರ್ಸೆನ್ ಅಂಡ್ ಟಬ್ರೊ (L&T) ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟಾಂಗ್ ಕೊಟ್ಟಿದ್ದಾರೆ. ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದವರು ಹೇಳಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ದಿನಕ್ಕೆ 12 ಗಂಟೆ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಸಲಹೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎಲ್ ಅಂಡ್ ಟಿ ಕಂಪನಿಯ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಹೇಳಿದ್ದಲ್ಲದೆ, ಭಾನುವಾರದ ರಜೆ ಪಡೆದು ಎಷ್ಟೂಂತ ಹೆಂಡ್ತಿ ಮುಖ ನೋಡಿರುತ್ತೀರಿ. ಅದರ ಬದಲು ಚೆನ್ನಾಗಿ ಕೆಲಸ ಮಾಡಿ ಎಂದಿದ್ದು ವಿವಾದಕ್ಕೆ ತಿರುಗಿತ್ತು.
ಇದೇ ವಿಚಾರವಾಗಿ ಖಾಸಗಿ ವಾಹಿನಿಯ ಪ್ರಶ್ನೆಗೆ ಉತ್ತರಿಸಿದ ಆನಂದ್ ಮಹೀಂದ್ರಾ, ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಉದ್ಯೋಗಿಗಳು ಮಾಡುವ ಕೆಲಸದ ಪ್ರಮಾಣಕ್ಕಿಂತಲೂ ಕೆಲಸದ ಗುಣಮಟ್ಟದ ಮುಖ್ಯ ಎಂದಿದ್ದಾರೆ.
ನನ್ನ ಹೆಂಡತಿ ಸುಂದರವಾಗಿದ್ದಾಳೆ, ನಾನು ಅವಳನ್ನು ನೋಡಲು ಇಷ್ಟಪಡುತ್ತೇನೆ. ಅಂದ ಮಾತ್ರಕ್ಕೆ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತೊಡಗಿಸಿಲ್ಲ. ಸಾಮಾಜಿಕ ಜಾಲತಾಣ ಅದ್ಭುತ ವ್ಯಾಪಾರ ಕೇಂದ್ರ ಎನ್ನುವ ಕಾರಣಕ್ಕೆ ಇದ್ದೇನೆ. ಆದ್ದರಿಂದಲೇ ನನ್ನ ಒಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ 11 ಮಿಲಿಯನ್ ಅನುಯಾಯಿಗಳಿದ್ದಾರೆ ಎಂದಿದ್ದಾರೆ.
Focus on the quality of work and not on the quantity, as one can change the world in 10 hours, Mahindra Group Chairman Anand Mahindra said on Saturday (January 11, 2025), joining the debate on a 90-hour work week.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm