ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm