ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.
ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm