ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm