ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm