ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm