ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm