ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm