ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.
ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am