ಬ್ರೇಕಿಂಗ್ ನ್ಯೂಸ್
31-01-25 12:30 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಜ.31: ಅಮೆರಿಕದಲ್ಲಿ ಎರಡು ದಶಕದಲ್ಲೇ ಅತಿದೊಡ್ಡ ವಿಮಾನ ದುರಂತ ಸಂಭವಿಸಿದೆ. ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕನ್ ಏರ್ಲೈನ್ಸ್ ವಿಮಾನ ಹಾಗೂ ಸೇನಾ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿ ವಿಮಾನಗಳು ನದಿಗೆ ಅಪ್ಪಳಿಸಿದ ಪರಿಣಾಮ ಅದರಲ್ಲಿದ್ದ ಎಲ್ಲ 67 ಮಂದಿ ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 64 ಮಂದಿ ಇದ್ದರು. 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸೇನಾ ಹೆಲಿಕಾಪ್ಟರ್ನಲ್ಲಿದ್ದ ಮೂವರು ಸಹ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮೆರಿಕನ್ ಏರ್ಲೈನ್ಸ್ ವಿಮಾನವು ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಅಪಘಾತಕ್ಕೀಡಾಗಿವೆ.



ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಬಿದ್ದಿದೆ. ನದಿಯಿಂದ 40 ಶವಗಳನ್ನು ಮೇಲೆತ್ತಲಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ.
ಅಮೆರಿಕನ್ ಏರ್ಲೈನ್ಸ್ನ ಅಂಗಸಂಸ್ಥೆಯು ನಿರ್ವಹಿಸುತ್ತಿದ್ದ ಬಾಂಬಾರ್ಡಿಯರ್ ವಿಮಾನದಲ್ಲಿ 60 ಪ್ರಯಾಣಿಕರು ಇದ್ದರು. ಈ ಪೈಕಿ ಹಲವಾರು ಕ್ರೀಡಾಪಟುಗಳು, ತರಬೇತುದಾರರು ಮತ್ತು ಅಧಿಕಾರಿಗಳು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. "1994ರ ವಿಶ್ವ ಜೋಡಿ ಪ್ರಶಸ್ತಿಯನ್ನು ಗೆದ್ದ ರಷ್ಯಾದ ದಂಪತಿಗಳಾದ ಎವ್ಜೆನಿಯಾ ಶಿಶ್ಕೋವಾ ಮತ್ತು ವಾಡಿಮ್ ನೌಮೋವ್ ಕೂಡ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮಾಸ್ಕೋದ ಅಧಿಕಾರಿಗಳು ದೃಢಪಡಿಸಿದ್ದಾರೆ.
U.S. authorities said on Thursday it was not yet clear why a regional jet and a U.S. Army helicopter collided at a Washington airport, killing 67 people in the deadliest U.S. air disaster in more than 20 years.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm