ಬ್ರೇಕಿಂಗ್ ನ್ಯೂಸ್
31-01-25 12:30 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಜ.31: ಅಮೆರಿಕದಲ್ಲಿ ಎರಡು ದಶಕದಲ್ಲೇ ಅತಿದೊಡ್ಡ ವಿಮಾನ ದುರಂತ ಸಂಭವಿಸಿದೆ. ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕನ್ ಏರ್ಲೈನ್ಸ್ ವಿಮಾನ ಹಾಗೂ ಸೇನಾ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿ ವಿಮಾನಗಳು ನದಿಗೆ ಅಪ್ಪಳಿಸಿದ ಪರಿಣಾಮ ಅದರಲ್ಲಿದ್ದ ಎಲ್ಲ 67 ಮಂದಿ ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 64 ಮಂದಿ ಇದ್ದರು. 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸೇನಾ ಹೆಲಿಕಾಪ್ಟರ್ನಲ್ಲಿದ್ದ ಮೂವರು ಸಹ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮೆರಿಕನ್ ಏರ್ಲೈನ್ಸ್ ವಿಮಾನವು ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಅಪಘಾತಕ್ಕೀಡಾಗಿವೆ.



ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಬಿದ್ದಿದೆ. ನದಿಯಿಂದ 40 ಶವಗಳನ್ನು ಮೇಲೆತ್ತಲಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ.
ಅಮೆರಿಕನ್ ಏರ್ಲೈನ್ಸ್ನ ಅಂಗಸಂಸ್ಥೆಯು ನಿರ್ವಹಿಸುತ್ತಿದ್ದ ಬಾಂಬಾರ್ಡಿಯರ್ ವಿಮಾನದಲ್ಲಿ 60 ಪ್ರಯಾಣಿಕರು ಇದ್ದರು. ಈ ಪೈಕಿ ಹಲವಾರು ಕ್ರೀಡಾಪಟುಗಳು, ತರಬೇತುದಾರರು ಮತ್ತು ಅಧಿಕಾರಿಗಳು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. "1994ರ ವಿಶ್ವ ಜೋಡಿ ಪ್ರಶಸ್ತಿಯನ್ನು ಗೆದ್ದ ರಷ್ಯಾದ ದಂಪತಿಗಳಾದ ಎವ್ಜೆನಿಯಾ ಶಿಶ್ಕೋವಾ ಮತ್ತು ವಾಡಿಮ್ ನೌಮೋವ್ ಕೂಡ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮಾಸ್ಕೋದ ಅಧಿಕಾರಿಗಳು ದೃಢಪಡಿಸಿದ್ದಾರೆ.
U.S. authorities said on Thursday it was not yet clear why a regional jet and a U.S. Army helicopter collided at a Washington airport, killing 67 people in the deadliest U.S. air disaster in more than 20 years.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm