ಬ್ರೇಕಿಂಗ್ ನ್ಯೂಸ್
09-08-20 04:24 am Headline Karnataka News Network ದೇಶ - ವಿದೇಶ
ವಿಜಯವಾಡ(ಆ. 09): ತಾತ್ಕಾಲಿಕ ವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗಿದ್ದ ಹೋಟೆಲ್ ವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ 7 ಮಂದಿ ಮೃತಪಟ್ಟ ಘೋರ ಅಗ್ನಿ ದುರಂತ ನಡೆದಿದೆ.
ಕೊರೋನಾ ಸೋಂಕಿತ ರೋಗಿಗಳು ಈ ಹೋಟೆಲ್ ನಲ್ಲಿ ತಂಗಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ಬಳಿಕ ಈ ಹೋಟೆಲ್ ನಲ್ಲಿ ಇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲರೂ ಮಲಗಿದ್ದ ವೇಳೆ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮದ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಒಟ್ಟು 30 ರೋಗಿಗಳು ಇಲ್ಲಿ ದಾಖಲಾಗಿದ್ದರೆನ್ನಲಾಗಿದೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳನ್ನ ಚುರುಕುಗೊಳಿಸಿ, ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದ್ಧಾರೆ. ಹಾಗೆಯೆ, ಈ ದುರ್ಘಟನೆ ಸಂಭವಿಸಲು ಕಾರಣ ಏನೆಂದು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧಾರೆ.
Video:
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm