ಬ್ರೇಕಿಂಗ್ ನ್ಯೂಸ್
06-02-25 02:21 pm HK News Desk ದೇಶ - ವಿದೇಶ
ನವದೆಹಲಿ, ಫೆ.6 : ಅಮೆರಿಕದಿಂದ ಗಡೀಪಾರು ಮಾಡಲ್ಪಟ್ಟ 104 ಭಾರತೀಯ ವಲಸಿಗರನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನ ಪಂಜಾಬಿನ ಅಮೃತಸರಕ್ಕೆ ಆಗಮಿಸಿದೆ. ಫೆ.4 ರಂದು ನಸುಕಿನ 3 ಗಂಟೆಗೆ ಟೆಕ್ಸಾಸ್ ನ ಸ್ಯಾನ್ ಆಂಟೋನಿಯೊದಿಂದ ವಿಮಾನ ಹೊರಟಿತ್ತು. ಗಡೀಪಾರು ಮಾಡಿದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರಾಗಿದ್ದಾರೆ.
ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇರಿದ ಬಳಿಕ ಅಮೆರಿಕ ವಲಸೆ ನೀತಿಗಳನ್ನು ಬಿಗಿಗೊಳಿಸುತ್ತಿದ್ದು, ಅಕ್ರಮವಾಗಿ ದೇಶದಲ್ಲಿರುವ ವ್ಯಕ್ತಿಗಳನ್ನು ಹೊರಗೆ ಕಳುಹಿಸುತ್ತಿದೆ. ಫೆಬ್ರವರಿ 12ರಿಂದ 13ರ ನಡುವೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ನಿಗದಿಯಾಗಿದ್ದು, ಇದರ ನಡುವೆಯೇ ಅಕ್ರಮ ವಲಸಿಗರ ಗಡೀಪಾರು ಮಾಡಲಾಗಿದೆ.
ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್ ದೇಶಗಳಿಗೂ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಟ್ರಂಪ್ ಆಡಳಿತ ಈಗಾಗಲೇ ಮಿಲಿಟರಿ ವಿಮಾನ ಬಳಸಿದೆ. ಆದರೆ ಈಗ ಅತ್ಯಂತ ದೂರದ ಪ್ರದೇಶವಾದ ಭಾರತಕ್ಕೂ ಮಿಲಿಟರಿ ವಿಮಾನ ಕಳುಹಿಸಿದ್ದು ಅಕ್ರಮ ವಲಸಿಗರನ್ನು ಮುಲಾಜಿಲ್ಲದೆ ಹೊರಕ್ಕಟ್ಟಿದೆ. ಅಂದಾಜಿನ ಪ್ರಕಾರ, ಅಮೆರಿಕ ಅಧಿಕಾರಿಗಳು 18,000 ಅಕ್ರಮ ವಲಸಿಗರನ್ನು ಗುರುತಿಸಿದ್ದಾರೆ.
A US military plane carrying 104 illegal Indian immigrants, including 13 children, landed in Amritsar on Wednesday amid President Donald Trump's crackdown on undocumented aliens in America. This is the first time that Indian illegal immigrants have been deported from the US as part of the massive crackdown that Trump launched on his first day in office on January 20.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm