ಬ್ರೇಕಿಂಗ್ ನ್ಯೂಸ್
06-02-25 05:37 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.6: ಪ್ರಾಂಶುಪಾಲರು ಗದರಿಸಿದರು ಎಂಬ ಕಾರಣಕ್ಕೆ ಮನನೊಂದ 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಖಾಸಗಿ ಶಾಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ನೀರಜ್ ಎಂದು ತಿಳಿದುಬಂದಿದ್ದು, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೃತ ನೀರಜ್, ಬಿಜೆಪಿ ಶಾದ್ನಗರ ಪಟ್ಟಣ ಅಧ್ಯಕ್ಷ ಹರಿಭೂಷಣ್ ಅವರ ಪುತ್ರ ಎಂಬ ಮಾಹಿತಿ ಲಭ್ಯವಾಗಿದೆ.
ನೀರಜ್ ಬಾಲ್ಕನಿಯಲ್ಲಿ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಮಾತನಾಡುತ್ತಿದ್ದಾಗ ಪ್ರಾಂಶುಪಾಲರು ಇಬ್ಬರನ್ನು ತಮ್ಮ ಕೋಣೆಗೆ ಕರೆದು ಬೈದಿದ್ದಾರೆ. ಇದರಿಂದಲೇ ನೊಂದು ನೀರಜ್ ಆತುರದ ನಿರ್ಧಾರ ಕೈಗೊಂಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ತೀವ್ರ ಗಾಯಗೊಂಡಿದ್ದ ನೀರಜ್ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಅಸುನೀಗಿದ್ದಾನೆಂದು ವೈದ್ಯರು ತಿಳಿಸಿದ್ದಾರೆ.
ప్రిన్సిపల్ తిట్టాడని పాఠశాల భవనం పై నుండి దూకి పదవ తరగతి విద్యార్థి ఆత్మహత్య
— Telugu Scribe (@TeluguScribe) February 5, 2025
రంగారెడ్డి జిల్లా షాద్ నగర్ ప్రైవేట్
పాఠశాల భవనం పై నుండి దూకి పదవ తరగతి విద్యార్థి ఆత్మహత్య
ప్రిన్సిపల్ తిట్టాడని మనస్థాపన చెందిన విద్యార్థి నీరజ్
బీజేపీ షాద్ నగర్ పట్టణ అధ్యక్షుడు హరి భూషణ్… pic.twitter.com/uaNGgzCGmw
A 10th-class student has died allegedly by suicide by jumping from the Shaastra Global School building in Shadnagar in Rangareddy, polce said. The school management immediately rushed him to the hospital, where he succumbed to his injuries during treatment.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm