ಬ್ರೇಕಿಂಗ್ ನ್ಯೂಸ್
06-02-25 05:37 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.6: ಪ್ರಾಂಶುಪಾಲರು ಗದರಿಸಿದರು ಎಂಬ ಕಾರಣಕ್ಕೆ ಮನನೊಂದ 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಖಾಸಗಿ ಶಾಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ನೀರಜ್ ಎಂದು ತಿಳಿದುಬಂದಿದ್ದು, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೃತ ನೀರಜ್, ಬಿಜೆಪಿ ಶಾದ್ನಗರ ಪಟ್ಟಣ ಅಧ್ಯಕ್ಷ ಹರಿಭೂಷಣ್ ಅವರ ಪುತ್ರ ಎಂಬ ಮಾಹಿತಿ ಲಭ್ಯವಾಗಿದೆ.
ನೀರಜ್ ಬಾಲ್ಕನಿಯಲ್ಲಿ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಮಾತನಾಡುತ್ತಿದ್ದಾಗ ಪ್ರಾಂಶುಪಾಲರು ಇಬ್ಬರನ್ನು ತಮ್ಮ ಕೋಣೆಗೆ ಕರೆದು ಬೈದಿದ್ದಾರೆ. ಇದರಿಂದಲೇ ನೊಂದು ನೀರಜ್ ಆತುರದ ನಿರ್ಧಾರ ಕೈಗೊಂಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ತೀವ್ರ ಗಾಯಗೊಂಡಿದ್ದ ನೀರಜ್ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಅಸುನೀಗಿದ್ದಾನೆಂದು ವೈದ್ಯರು ತಿಳಿಸಿದ್ದಾರೆ.
ప్రిన్సిపల్ తిట్టాడని పాఠశాల భవనం పై నుండి దూకి పదవ తరగతి విద్యార్థి ఆత్మహత్య
— Telugu Scribe (@TeluguScribe) February 5, 2025
రంగారెడ్డి జిల్లా షాద్ నగర్ ప్రైవేట్
పాఠశాల భవనం పై నుండి దూకి పదవ తరగతి విద్యార్థి ఆత్మహత్య
ప్రిన్సిపల్ తిట్టాడని మనస్థాపన చెందిన విద్యార్థి నీరజ్
బీజేపీ షాద్ నగర్ పట్టణ అధ్యక్షుడు హరి భూషణ్… pic.twitter.com/uaNGgzCGmw
A 10th-class student has died allegedly by suicide by jumping from the Shaastra Global School building in Shadnagar in Rangareddy, polce said. The school management immediately rushed him to the hospital, where he succumbed to his injuries during treatment.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm