ಬ್ರೇಕಿಂಗ್ ನ್ಯೂಸ್
07-02-25 05:23 pm HK News Desk ದೇಶ - ವಿದೇಶ
ನವದೆಹಲಿ, ಫೆ.7: ತರಗತಿ ನಡೆಯುವಾಗಲೇ ಶಾಲೆಯಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, 17 ಮಕ್ಕಳು ಸಜೀವ ದಹನವಾಗಿರುವ ಘಟನೆ ವಾಯುವ್ಯ ನೈಜೀರಿಯಾದ ಇಸ್ಲಾಮಿಕ್ ಶಾಲೆಯಲ್ಲಿ ನಡೆದಿದೆ.
ಬೆಂಕಿ ಅವಘಡದಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ತೀವ್ರ ಸುಟ್ಟ ಗಾಯಕ್ಕೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನೈಜೀರಿಯಾದ ಝಂಫರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಈ ಬೆಂಕಿ ಸಂಭವಿಸಿದೆ.
![Nigeria: 17 students killed in Zamfara school fire - [İLKHA] Ilke News Agency](https://ilkha.com/img/NewsGallery/2025/2/5/441138/FeaturedImage/a7a6cfa0-573f-41e8-b1ee-a033190cad9a.webp)


ಘಟನೆ ಸಮಯದಲ್ಲಿ ಶಾಲೆಯಲ್ಲಿ 100 ಮಕ್ಕಳು ಹಾಜರಿದ್ದರು. ಈ ಪೈಕಿ 17 ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ಕರಕಲಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನೆಂದು ಬಹಿರಂಗಗೊಂಡಿಲ್ಲ. ಶಾಲೆಯೊಳಗೆ ಮರದ ರಾಶಿ ಇತ್ತು ಎಂದು ಹೇಳಲಾಗುತ್ತಿದ್ದು ಅಪರಿಚಿತ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗಿದೆ.
At least 17 pupils have been confirmed dead following a fire outbreak at an Almajiri school in Kaura-Namoda Local Government of Zamfara State. Almajiri refers to a system of Islamic education practised in northern Nigeria.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm