ಬ್ರೇಕಿಂಗ್ ನ್ಯೂಸ್
07-02-25 05:27 pm HK News Desk ದೇಶ - ವಿದೇಶ
ಜೈಪುರ, ಫೆ.7: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.
ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ.6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

![]()
ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ಗ್ರಾಮಾಂತರ ಎಸ್ಪಿ ಆನಂದ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
A tragic road accident in Rajasthan’s Dudu claimed eight lives and left six others injured as a Roadways bus lost control due to a tyre burst and collided with a car which was coming from the other side, an official said on Thursday.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:12 pm
HK News Staffer
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am