ಬ್ರೇಕಿಂಗ್ ನ್ಯೂಸ್
07-02-25 05:27 pm HK News Desk ದೇಶ - ವಿದೇಶ
ಜೈಪುರ, ಫೆ.7: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.
ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ.6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

![]()
ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ಗ್ರಾಮಾಂತರ ಎಸ್ಪಿ ಆನಂದ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
A tragic road accident in Rajasthan’s Dudu claimed eight lives and left six others injured as a Roadways bus lost control due to a tyre burst and collided with a car which was coming from the other side, an official said on Thursday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm