ಬ್ರೇಕಿಂಗ್ ನ್ಯೂಸ್
07-02-25 05:27 pm HK News Desk ದೇಶ - ವಿದೇಶ
ಜೈಪುರ, ಫೆ.7: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.
ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ.6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

![]()
ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ಗ್ರಾಮಾಂತರ ಎಸ್ಪಿ ಆನಂದ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
A tragic road accident in Rajasthan’s Dudu claimed eight lives and left six others injured as a Roadways bus lost control due to a tyre burst and collided with a car which was coming from the other side, an official said on Thursday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm