ಬ್ರೇಕಿಂಗ್ ನ್ಯೂಸ್
09-02-25 09:32 pm HK News Desk ದೇಶ - ವಿದೇಶ
ಮೆಕ್ಸಿಕೋ, ಫೆ.9: 48 ಜನರನ್ನು ಒಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಉರಿದಿದ್ದು 41 ಜನರು ಸಜೀವ ದಹನವಾದ ಘಟನೆ ದಕ್ಷಿಣ ಮೆಕ್ಸಿಕೋ ನಗರದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ಸಿನಲ್ಲಿ ಬೆಂಕಿ ಉಂಟಾಗಿದ್ದರಿಂದ 38 ಪ್ರಯಾಣಿಕರು ಮತ್ತು ಟ್ರಕ್ ಹಾಗೂ ಬಸ್ಸಿನ ಇಬ್ಬರು ಚಾಲಕರು ನೋಡ ನೋಡುತ್ತಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊ ರಾಜ್ಯದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಟ್ರಕ್ ಚಾಲಕನೂ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪೂರ್ತಿ ಸುಟ್ಟು ಹೋಗಿದ್ದು ಕೊನೆಗೆ ಕೇವಲ ಲೋಹದ ವಸ್ತುಗಳು ಮಾತ್ರ ಉಳಿದುಕೊಂಡಿವೆ. ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿದ್ದು ಇದರ ವಿಡಿಯೋಗಳು ಹರಿದಾಡಿವೆ. ಹೀಗಾಗಿ ಮೃತದೇಗದ ಅವಶೇಷಗಳು ಗುರುತೇ ಸಿಗದಂತಾಗಿದ್ದು ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಬಸ್ ಅತಿ ವೇಗವೇ ಅಪಘಾತಕ್ಕೆ ಕಾರಣವೇ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಮತ್ತು ಟ್ರಕ್ ನಲ್ಲಿ ಏನಾದರೂ ಹೊತ್ತಿಕೊಳ್ಳಬಲ್ಲ ಪದಾರ್ಥ ಇತ್ತೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಕಾನ್ಕೂನ್ ನಗರದಿಂದ ತಬಾಸ್ಕೋ ನಗರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
A traffic accident involving a bus in southern Mexico, which took place in the early hours of Saturday morning, killed 41 people, the government of Tabasco state said in a statement, adding that recovery work was still ongoing.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm